ಸಂಸದ ಡಿ.ವಿ. ಸದಾನಂದಗೌಡ, ಮಾಜಿ ಸಚಿವ ರಾಜುಗೌಡ, ವಿಧಾನಪರಿಷತ್ ಮಾಜಿ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಕೇಸರಿ ಫೌಂಡೇಶನ್ ಅಧ್ಯಕ್ಷ ಎಚ್.ಸಿ. ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ. ನಾರಾಯಣ, ಬಿಜೆಪಿ ಮುಖಂಡರಾದ ಪಿ.ಕೆ.ರಾಜಗೋಪಾಲ್, ತಿಂಡ್ಲು ಜಿ.ಶ್ರೀನಿವಾಸ್, ಟಿ.ಪಿ.ಪ್ರಕಾಶ್ ಇದ್ದರು.