ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿ.ರಂ ಸಂಸ್ಕೃತಿ ಪ್ರಶಸ್ತಿಗೆ ಆಯ್ಕೆ

Last Updated 19 ಡಿಸೆಂಬರ್ 2019, 19:55 IST
ಅಕ್ಷರ ಗಾತ್ರ

ಬೆಂಗಳೂರು:ಪ್ರೊ.ಕಿ.ರಂ.ನಾಗರಾಜ ಸಂಸ್ಕೃತಿ ಪ್ರಶಸ್ತಿಗೆ ಲೇಖಕಿಡಾ.ಎಚ್.ಎಸ್.ಶ್ರೀಮತಿ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು ₹ 10 ಸಾವಿರ ನಗದು ಬಹುಮಾನ ಹೊಂದಿದ್ದು,ಪ್ರೊ.ಕಿ.ರಂ.ನಾಗರಾಜ ಅವರಶಿಷ್ಯರು, ಒಡನಾಡಿಗಳು ಮತ್ತು ಅಭಿಮಾನಿಗಳು ಒಟ್ಟಾಗಿ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ. ಇದೇ25ರಂದು ಸಂಜೆ 6ಕ್ಕೆ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದುಪ್ರಜ್ಞಾ ಸಾಂಸ್ಕೃತಿಕ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT