ಈ ಪ್ರಶಸ್ತಿಯು ₹ 10 ಸಾವಿರ ನಗದು ಬಹುಮಾನ ಹೊಂದಿದ್ದು,ಪ್ರೊ.ಕಿ.ರಂ.ನಾಗರಾಜ ಅವರಶಿಷ್ಯರು, ಒಡನಾಡಿಗಳು ಮತ್ತು ಅಭಿಮಾನಿಗಳು ಒಟ್ಟಾಗಿ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ. ಇದೇ25ರಂದು ಸಂಜೆ 6ಕ್ಕೆ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದುಪ್ರಜ್ಞಾ ಸಾಂಸ್ಕೃತಿಕ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.