ಸಮರ್ಥನಂ ಸಂಸ್ಥಾಪಕ ಮಹಾಂತೇಶ್ ಜಿ., ‘ಡಿಜಿಟಲೀಕರಣವು ಶಿಕ್ಷಣ ಕ್ಷೇತ್ರವನ್ನು ಪರಿಷ್ಕರಣೆಗೆ ಒಳಪಡಿಸಿದೆ. ವರ್ಚುವಲ್ ತರಗತಿಗಳು, ಇ–ಪಠ್ಯಪುಸ್ತಕಗಳಿಂದಾಗಿ ವಿದ್ಯಾರ್ಥಿಗಳಿಗೆ ಹೆಚ್ಚು ಪ್ರಯೋಜನವಾಗುತ್ತಿದೆ. ಕಲಿಕೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವ ಉದ್ದೇಶದಿಂದಸ್ಮಾರ್ಟ್ ಕ್ಲಾಸ್ ರೂಂ ಯೋಜನೆ ಜಾರಿಗೊಳಿಸಲಾಗಿದೆ’ ಎಂದು ತಿಳಿಸಿದರು.