ಚೂರಿಯಿಂದ ಚುಚ್ಚಿ ಕೊಲೆ: 'ಚಂದ್ರು ದಲಿತ ಸಮುದಾಯಕ್ಕೆ ಸೇರಿದ ಯುವಕ. ಸೋಮವಾರ ತಡರಾತ್ರಿ ಆತನನ್ನು ಅಡ್ಡಗಟ್ಟಿದ್ದ ಗುಂಪೊಂದು ಉರ್ದು ಮಾತಾಡುವಂತೆ ಒತ್ತಾಯಿಸಿತ್ತು. ಆತನಿಗೆ ಉರ್ದು ಬರುತ್ತಿರಲಿಲ್ಲ. ಹೀಗಾಗಿ ಚೂರಿಯಿಂದ ಚುಚ್ಚಿ ಚುಚ್ಚಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.