‘ಸಂವಿಧಾನ ರಚನೆಯ ಮೂಲ ಉದ್ದೇಶ ಕಲ್ಯಾಣ ರಾಜ್ಯ ನಿರ್ಮಾಣ. ಅದರ ರಚನೆಗೆ ಮುನ್ನ, ದೇಶದಲ್ಲಿ ದಲಿತರು, ಅಲ್ಪಸಂಖ್ಯಾತರು, ಮಹಿಳೆಯರು ಎರಡನೇ ದರ್ಜೆಯ ಪ್ರಜೆಗಳಂತೆ ಬದುಕುತ್ತಿದ್ದರು. ಆದರೆ, ದೇಶ ಸಾಕಷ್ಟು ಅಭಿವೃದ್ಧಿ ಸಾಧಿಸಿದೆ. ದಲಿತರೊಬ್ಬರು ರಾಷ್ಟ್ರಪತಿ ಆಗಿದ್ದಾರೆ. ಇದಕ್ಕೆ ಕಾರಣ ನಮ್ಮ ಸಂವಿಧಾನ’ ಎಂದರು.