<p><strong>ಬೆಂಗಳೂರು</strong>: ‘ತಿಳಿವಳಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಸಂಶೋಧನೆಗಳು ನಡೆಯಬೇಕೇ ಹೊರತು, ಅವು ಮೆಚ್ಚುಗೆ ಗಳಿಸುವ ಸಾಧನ ಆಗಬಾರದು’ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.</p>.<p>ಕಮ್ಯುನಿಟಿ ಸೆಂಟರ್ ಆಫ್ ಎಜ್ಯುಕೇಷನ್ ಇನ್ಸ್ಟಿಟ್ಯೂಟ್ನ ವಜ್ರಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ‘ಜಗತ್ತಿನಾದ್ಯಂತ ನಡೆಯುವ ಸಂಶೋಧನೆಗಳು ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ನಿಟ್ಟಿನಲ್ಲಿ ಇರಬೇಕು. ಶಿಕ್ಷಣ ಕೇವಲ ಪದವಿ ಪಡೆಯಲು ಸೀಮಿತವಾಗಬಾರದು. ಬದುಕು ರೂಪಿಸಲು ಶಿಕ್ಷಣ ನೆರವಾಗಬೇಕು’ ಎಂದು ಅವರು ಹೇಳಿದರು.</p>.<p>ಶಾಸಕ ರಾಮಲಿಂಗಾರೆಡ್ಡಿ ಮಾತನಾಡಿ, ‘ಹಣ ಗಳಿಕೆಯೇ ಶಿಕ್ಷಣ ಸಂಸ್ಥೆಗಳ ಉದ್ದೇಶವಾಗಬಾರದು. ವಿದ್ಯಾರ್ಥಿಗಳ ಪರವಾದ ನಿಲುವು ವ್ಯಕ್ತಪಡಿಸಲು ಶಿಕ್ಷಣ ಸಂಸ್ಥೆಗಳು ಮುಂದಾಗಬೇಕು. ಸೇವಾ ಮನೋಭಾವದಿಂದ ಶಿಕ್ಷಣ ನೀಡುತ್ತಿರುವ ಕಮ್ಯುನಿಟಿ ಸೆಂಟರ್ ಕೆಲಸ ಇತರ ಸಂಸ್ಥೆಗಳಿಗೆ ಮಾದರಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ತಿಳಿವಳಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಸಂಶೋಧನೆಗಳು ನಡೆಯಬೇಕೇ ಹೊರತು, ಅವು ಮೆಚ್ಚುಗೆ ಗಳಿಸುವ ಸಾಧನ ಆಗಬಾರದು’ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.</p>.<p>ಕಮ್ಯುನಿಟಿ ಸೆಂಟರ್ ಆಫ್ ಎಜ್ಯುಕೇಷನ್ ಇನ್ಸ್ಟಿಟ್ಯೂಟ್ನ ವಜ್ರಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ‘ಜಗತ್ತಿನಾದ್ಯಂತ ನಡೆಯುವ ಸಂಶೋಧನೆಗಳು ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ನಿಟ್ಟಿನಲ್ಲಿ ಇರಬೇಕು. ಶಿಕ್ಷಣ ಕೇವಲ ಪದವಿ ಪಡೆಯಲು ಸೀಮಿತವಾಗಬಾರದು. ಬದುಕು ರೂಪಿಸಲು ಶಿಕ್ಷಣ ನೆರವಾಗಬೇಕು’ ಎಂದು ಅವರು ಹೇಳಿದರು.</p>.<p>ಶಾಸಕ ರಾಮಲಿಂಗಾರೆಡ್ಡಿ ಮಾತನಾಡಿ, ‘ಹಣ ಗಳಿಕೆಯೇ ಶಿಕ್ಷಣ ಸಂಸ್ಥೆಗಳ ಉದ್ದೇಶವಾಗಬಾರದು. ವಿದ್ಯಾರ್ಥಿಗಳ ಪರವಾದ ನಿಲುವು ವ್ಯಕ್ತಪಡಿಸಲು ಶಿಕ್ಷಣ ಸಂಸ್ಥೆಗಳು ಮುಂದಾಗಬೇಕು. ಸೇವಾ ಮನೋಭಾವದಿಂದ ಶಿಕ್ಷಣ ನೀಡುತ್ತಿರುವ ಕಮ್ಯುನಿಟಿ ಸೆಂಟರ್ ಕೆಲಸ ಇತರ ಸಂಸ್ಥೆಗಳಿಗೆ ಮಾದರಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>