ಕನ್ನಡ ಗಣಕ ಪರಿಷತ್ತಿನ ಕಾರ್ಯದರ್ಶಿ ಜಿ.ಎನ್.ನರಸಿಂಹಮೂರ್ತಿ, ‘ತಂತ್ರಜ್ಞಾನವನ್ನು ಭಾಷೆಯೊಡನೆ ಸಂವಹಿಸದಾಗ ಆ ಭಾಷೆಯು ಹೆಚ್ಚು ಪ್ರಸ್ತುತವಾಗುತ್ತದೆ. ಗಣಕಯಂತ್ರದ ನೆರವಿನಿಂದ ಕನ್ನಡ ಕಲಿತರೆ ನಮ್ಮ ಜ್ಞಾನ ವೃದ್ಧಿಯಾಗುವ ಜತೆಗೆ ನಮ್ಮ ಆತ್ಮವಿಶ್ವಾಸವು ಹೆಚ್ಚಿ, ಸ್ವಾಭಿಮಾನವೂ ಜಾಗೃತವಾಗುತ್ತದೆ’ ಎಂದು ತಿಳಿಸಿದರು.