ಬೆಂಗಳೂರು ದೂರದರ್ಶನ ಕೇಂದ್ರದ ಸಹಾಯಕ ನಿರ್ದೇಶಕಿ ಸಿ.ನಿರ್ಮಲಾ ಎಲಿಗಾರ್ ಹಾಗೂ ಲೀಲಾದೇವಿ ಆರ್.ಪ್ರಸಾದ್ ಉಪನ್ಯಾಸ ನೀಡಿದರು. ಕೆಳದಿಯ ಕವಲೇದುರ್ಗ ಮಹಾಸಂಸ್ಥಾನ ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಗುರುಲಿಂಗ ಜಂಗಮದೇವರ ಮಠದ ನಟರಾಜ ಸ್ವಾಮೀಜಿ, ಓಂಕಾರಾಶ್ರಮ ಮಠದ ಮಧುಸೂದನಾನಂದಪುರಿ ಸ್ವಾಮೀಜಿ, ಗಂಜಾಂ ಮಠದ ಚಿದ್ಘನ್ನ ಸ್ವಾಮೀಜಿ,ಶಾಸಕ ಎಸ್.ವಿ.ರಾಮದಾಸ್ ಹಾಗೂ ಬಿಜೆಪಿ ಮುಖಂಡ ಚಿ.ನಾ.ರಾಮು ಭಾಗವಹಿಸಿದ್ದರು.