ದಲಿತ ಸಂಘಟನೆಗಳು ನಗರದ ಮೈಸೂರು ಬ್ಯಾಂಕ್ ವೃತ್ತದಿಂದ ನಗರ ಜಿಲ್ಲಾಧಿಕಾರಿ ಕಚೇರಿವರೆಗೆ ಹಮ್ಮಿ
ಕೊಂಡಿದ್ದ ಮೆರವಣಿಗೆ ಹಾಗೂ ಬಹಿರಂಗ ಸಭೆಯಲ್ಲಿ ಭಾಗವಹಿಸಿದರು. ‘ವಾಲ್ಮೀಕಿ ಸ್ವಾಮೀಜಿ ಧರಣಿ ಆರಂಭಕ್ಕೆ ಮುಂದಾಗುತ್ತಿದ್ದಂತೆಯೇ ಅವರ ಮನವೊಲಿಸುವ ಸಣ್ಣ ಪ್ರಯತ್ನವನ್ನು ಮಾಡಲಿಲ್ಲ ಎಂದರು. ದಲಿತ ಮುಖಂಡರಾದ ಶ್ರೀಧರ್ ಕಲಿವೀರ್. ಎಂ.ವೆಂಕಟಸ್ವಾಮಿ, ಎನ್.ಮೂರ್ತಿ, ಮೋಹನ ನಾಗರಾಜ್, ಹೆಣ್ಣೂರು ಶ್ರೀನಿವಾಸ, ಮಾವಳ್ಳಿ ಶಂಕರ್ ಇದ್ದರು.