‘ಇದೇ 28ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12 ಗಂಟೆವರೆಗೆ ನಡೆಯುವ ಈ ಶಿಬಿರದಲ್ಲಿ ತತಾಗತ್ ಆಸ್ಪತ್ರೆಯ ಹಿರಿಯ ವೈದ್ಯರು ಭಾಗವಹಿಸಲಿದ್ದು ಇಸಿಜಿ, ರಕ್ತದಲ್ಲಿನ ಸಕ್ಕರೆ ಪ್ರಮಾಣ ಸೇರಿದಂತೆ ಇತರ ತಪಾಸಣೆಗಳನ್ನು ಮಾಡಲಿದ್ದಾರೆ’ ಎಂದು ವೈದ್ಯಕೀಯ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ಶಂಕರ ದ್ವಾರಕನಾಥ್ ಬೆಳ್ಳೂರ್ ತಿಳಿಸಿದ್ದಾರೆ.