ಈ ಹಿನ್ನೆಲೆಯಲ್ಲಿ, ಈವರೆಗಿನ ಚಟುವಟಿಕೆಯ ಪ್ರಗತಿ ಪರಿಶೀಲನೆಗೆ ಪಕ್ಷದ ವಿಭಾಗ ಮಟ್ಟದ ಸಭೆಯನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇದೇ 16, 17 ಮತ್ತು 20ರಂದು ಕರೆದಿದ್ದಾರೆ. ಜೊತೆಗೆ ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆ, ರಾಜಕೀಯ ಸ್ಥಿತಿಗತಿ, ಮತದಾರರ ಒಲವು ನಿಲುವುಗಳ ಬಗ್ಗೆಯೂ ಚರ್ಚೆ ನಡೆಯಲಿದೆ.