ವೃಂದದ ನೇಮಕಾತಿಗೆ ಸಂಬಂಧಿಸಿದಂತೆ ಪ್ರಶ್ನೆ ಪತ್ರಿಕೆಗಳನ್ನು ಸರಿಯಾಗಿ ರೂಪಿಸುತ್ತಿಲ್ಲ. ನಿಯಮಗಳನ್ನು ಪಾಲಿಸದೇ 4 ಮತ್ತು 7 ನೇ ತರಗತಿ ಗುಣಮಟ್ಟದ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಪ್ರಶ್ನೆ ಪತ್ರಿಕೆಗಳಲ್ಲಿ ಆಯ್ಕೆಯ ಉತ್ತರಗಳನ್ನು ಗುರುತು ಮಾಡುವುದಕ್ಕೆ ಬದಲಾಗಿ, ಕನ್ನಡದಲ್ಲಿ ಪ್ರಬಂಧ ಬರೆಯಲು ಅವಕಾಶ ನೀಡಬೇಕು. ಇದರಿಂದ ಕನ್ನಡಿಗರೇ ಆಯ್ಕೆ ಆಗುತ್ತಾರೆ ಎಂದು ಹೇಳಿದರು.