<p>ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ಅಕ್ರಮ ತಡೆಗಟ್ಟಲು ಮತ್ತು ಸುಧಾರಣೆಗಳನ್ನು ತರಲು ರಾಜ್ಯ ಸರ್ಕಾರವು ರಚಿಸಿರುವ ಸದನ ಸಮಿತಿಗೆ ಸಲಹೆಗಳನ್ನು ನೀಡಲು ಜೆಡಿಎಸ್ ಕರೆ ನೀಡಿದೆ.</p>.<p>‘ಕೆಪಿಎಸ್ಸಿಯಲ್ಲಿ ಏನೆಲ್ಲಾ ಬದಲಾವಣೆ ತರಬೇಕು ಎಂಬ ಸಲಹೆಯನ್ನು ಸಾರ್ವಜನಿಕರು, ಪರೀಕ್ಷಾ ರ್ಥಿಗಳು, ಯುವಜನರು ನೀಡಬೇಕು. ಇದಕ್ಕಾಗಿ ಜೆಡಿಎಸ್ ವತಿಯಿಂದ ಆನ್ಲೈನ್ ಲಿಂಕ್ (https://tinyurl.com/KPSCSuggestions) ಸೃಜಿಸಲಾಗಿದ್ದು, ಅದರಲ್ಲಿ ಸಲಹೆಗಳನ್ನು ದಾಖಲಿಸಬಹುದು’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.</p>.<p>‘ಅರ್ಹ ಅಭ್ಯರ್ಥಿಗಳ ಕನಸನ್ನು ಹೊಸಕಿ ಹಾಕುತ್ತಿರುವ ಕೆಪಿಎಸ್ಸಿಯ ಕೊಳಕು ವ್ಯವಸ್ಥೆಯನ್ನು ಬುಡಸಮೇತ ಕಿತ್ತೆಸೆಯುವ ನಿರ್ಣಾಯಕ ಕಾಲ ಬಂದಿದೆ’ ಎಂದೂ ಅವರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-4-1022821177</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ಅಕ್ರಮ ತಡೆಗಟ್ಟಲು ಮತ್ತು ಸುಧಾರಣೆಗಳನ್ನು ತರಲು ರಾಜ್ಯ ಸರ್ಕಾರವು ರಚಿಸಿರುವ ಸದನ ಸಮಿತಿಗೆ ಸಲಹೆಗಳನ್ನು ನೀಡಲು ಜೆಡಿಎಸ್ ಕರೆ ನೀಡಿದೆ.</p>.<p>‘ಕೆಪಿಎಸ್ಸಿಯಲ್ಲಿ ಏನೆಲ್ಲಾ ಬದಲಾವಣೆ ತರಬೇಕು ಎಂಬ ಸಲಹೆಯನ್ನು ಸಾರ್ವಜನಿಕರು, ಪರೀಕ್ಷಾ ರ್ಥಿಗಳು, ಯುವಜನರು ನೀಡಬೇಕು. ಇದಕ್ಕಾಗಿ ಜೆಡಿಎಸ್ ವತಿಯಿಂದ ಆನ್ಲೈನ್ ಲಿಂಕ್ (https://tinyurl.com/KPSCSuggestions) ಸೃಜಿಸಲಾಗಿದ್ದು, ಅದರಲ್ಲಿ ಸಲಹೆಗಳನ್ನು ದಾಖಲಿಸಬಹುದು’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.</p>.<p>‘ಅರ್ಹ ಅಭ್ಯರ್ಥಿಗಳ ಕನಸನ್ನು ಹೊಸಕಿ ಹಾಕುತ್ತಿರುವ ಕೆಪಿಎಸ್ಸಿಯ ಕೊಳಕು ವ್ಯವಸ್ಥೆಯನ್ನು ಬುಡಸಮೇತ ಕಿತ್ತೆಸೆಯುವ ನಿರ್ಣಾಯಕ ಕಾಲ ಬಂದಿದೆ’ ಎಂದೂ ಅವರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-4-1022821177</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>