‘ದಿನವಿಡೀ ಕೆಲಸ ಮಾಡುವ ಸಫಾಯಿ ಕರ್ಮಚಾರಿಗಳಿಗೆ ಕನಿಷ್ಠ ಕೂಲಿ ನಿಗದಿಪಡಿಸಬೇಕು. ಈಗಾಗಲೇ ಕೆಲವರು 10, 15 ವರ್ಷ ಸೇವೆ ಸಲ್ಲಿಸಿದ್ದಾರೆ. ಅದೇ ರೀತಿ ಬೆಸ್ಕಾಂನಲ್ಲೂ ಅರೆಕಾಲಿಕ ನೌಕರರಿದ್ದಾರೆ. ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಒಟ್ಟು 270 ಮಂದಿಯನ್ನು ಪೂರ್ಣಾವಧಿ ನೌಕರರನ್ನಾಗಿ ನೇಮಕ ಮಾಡಿಕೊಳ್ಳಬೇಕು’ ಎಂದು ಆಗ್ರಹಿಸಿದರು.