ಕುಲಸಚಿವ ಪ್ರೊ.ಬಿ.ಕೆ.ರವಿ ಮಾತನಾಡಿ, ‘ಸುಮಾರು 50ಕ್ಕೂ ಕಾಲೇಜುಗಳ ವಿದ್ಯಾರ್ಥಿಗಳು ಯುವಜನೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿನ ಪ್ರತಿಭಾ ಅನಾವರಣಕ್ಕೆ ಇಂತಹ ವೇದಿಕೆಗಳು ಸಹಕಾರಿಯಾಗಲಿವೆ. ವ್ಯಕ್ತಿತ್ವ ವಿಕಸನದಲ್ಲಿ ಸಾಂಸ್ಕತಿಕ ಕಾರ್ಯಕ್ರಮಗಳು ಪಠ್ಯಗಳಷ್ಟೇ ಪ್ರಮುಖ ಪಾತ್ರ ವಹಿಸುತ್ತವೆ’ ಎಂದರು.