ಬೂದಿಗೆರೆ, ಮೈಲನಹಳ್ಳಿ ಮಾರ್ಗದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಒಂದು ರಸ್ತೆ, ನೆಲಮಂಗಲದಿಂದ ಮಧುರೆ, ರಾಜಾನುಕುಂಟೆ, ತಿಪ್ಪಸಂದ್ರ ಮಾರ್ಗವಾಗಿ ದೇವನಹಳ್ಳಿಗೆ ಸಂಪರ್ಕ ಕಲ್ಪಿಸುವ ಮತ್ತೊಂದು ರಸ್ತೆ ವಿಸ್ತರಣೆ ಮಾಡಿ ಅಭಿವೃದ್ಧಿಪಡಿಸಲು ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆಯನ್ನು ನಿಗಮ ಮೇ 17 ರಂದು ಹೊರಡಿಸಿದೆ.