ಮಂಗಳವಾರ, 6 ಜನವರಿ 2026
×
ADVERTISEMENT
ADVERTISEMENT

ಕೃಷಿ ಮೇಳಕ್ಕೆ ತೆರೆ| 17ಲಕ್ಷ ಮಂದಿ ಭೇಟಿ: ನಾಲ್ಕು ದಿನದಲ್ಲಿ ₹4.77ಕೋಟಿ ವಹಿವಾಟು

ರೈತರು, ಯುವಕರು, ಕೃಷಿ ಆಸಕ್ತರ ದಂಡು
Published : 16 ನವೆಂಬರ್ 2025, 16:11 IST
Last Updated : 17 ನವೆಂಬರ್ 2025, 2:14 IST
ಫಾಲೋ ಮಾಡಿ
Comments
ಹಳ್ಳಿಕಾರ್‌ ತಳಿಯ ಎತ್ತುಗಳ ಮುಂಭಾಗದಲ್ಲಿ ನಿಂತುಕೊಂಡು ಯುವತಿಯೊಬ್ಬರು ಫೋಟೊ ತೆಗೆಸಿಕೊಂಡರು
ಹಳ್ಳಿಕಾರ್‌ ತಳಿಯ ಎತ್ತುಗಳ ಮುಂಭಾಗದಲ್ಲಿ ನಿಂತುಕೊಂಡು ಯುವತಿಯೊಬ್ಬರು ಫೋಟೊ ತೆಗೆಸಿಕೊಂಡರು
ಜಿಕೆವಿಕೆ ಆವರಣದಲ್ಲಿ ಭಾನುವಾರ ಸಂಚಾರ ದಟ್ಟಣೆ ಹೆಚ್ಚಿತ್ತು
ಜಿಕೆವಿಕೆ ಆವರಣದಲ್ಲಿ ಭಾನುವಾರ ಸಂಚಾರ ದಟ್ಟಣೆ ಹೆಚ್ಚಿತ್ತು
ಕೃಷಿ ಮೇಳದ ಸಮಾರೋಪ ಸಮಾರಂಭದಲ್ಲಿ ಐಸಿಎಆರ್‌ ಉಪಮಹಾನಿರ್ದೇಶಕ ಸಂಜಯ್‌ ಕುಮಾರ್ ಸಿಂಗ್ ಅವರಿಗೆ ‘ಡಾ.ಎಂ.ಎಚ್. ಮರೀಗೌಡ ರಾಷ್ಟ್ರೀಯ ದತ್ತಿ ಅತ್ಯುತ್ತಮ ತೋಟಗಾರಿಕಾ ಸಂಶೋಧಾನ ಪ್ರಶಸ್ತಿ’ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀಡಿಗಾನಹಳ್ಳಿಯ ರೈತ ಬಿ.ಆರ್. ಮಂಜುನಾಥ ಅವರಿಗೆ ‘ಡಾ.ಎಂ.ಎಚ್. ಮರೀಗೌಡ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ’ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನ ರೈತ ಎಚ್.ಎಲ್. ಗೋವಿಂದಪ್ಪ ಅವರಿಗೆ ‘ಡಾ.ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ ವಿಸ್ತರಣಾ ನಿರ್ದೇಶಕ ವೈ.ಎನ್. ಶಿವಲಿಂಗಯ್ಯ ಕುಲಸಚಿವ ಕೆ.ಸಿ. ನಾರಾಯಣಸ್ವಾಮಿ ಉಪಸ್ಥಿತರಿದ್ದರು 
ಕೃಷಿ ಮೇಳದ ಸಮಾರೋಪ ಸಮಾರಂಭದಲ್ಲಿ ಐಸಿಎಆರ್‌ ಉಪಮಹಾನಿರ್ದೇಶಕ ಸಂಜಯ್‌ ಕುಮಾರ್ ಸಿಂಗ್ ಅವರಿಗೆ ‘ಡಾ.ಎಂ.ಎಚ್. ಮರೀಗೌಡ ರಾಷ್ಟ್ರೀಯ ದತ್ತಿ ಅತ್ಯುತ್ತಮ ತೋಟಗಾರಿಕಾ ಸಂಶೋಧಾನ ಪ್ರಶಸ್ತಿ’ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀಡಿಗಾನಹಳ್ಳಿಯ ರೈತ ಬಿ.ಆರ್. ಮಂಜುನಾಥ ಅವರಿಗೆ ‘ಡಾ.ಎಂ.ಎಚ್. ಮರೀಗೌಡ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ’ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನ ರೈತ ಎಚ್.ಎಲ್. ಗೋವಿಂದಪ್ಪ ಅವರಿಗೆ ‘ಡಾ.ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ ವಿಸ್ತರಣಾ ನಿರ್ದೇಶಕ ವೈ.ಎನ್. ಶಿವಲಿಂಗಯ್ಯ ಕುಲಸಚಿವ ಕೆ.ಸಿ. ನಾರಾಯಣಸ್ವಾಮಿ ಉಪಸ್ಥಿತರಿದ್ದರು 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT