ಸಾಹಿತಿ ದೊಡ್ಡರಂಗೇಗೌಡ ಗ್ರಂಥ ಬಿಡುಗಡೆ ಮಾಡಿದರು. ಸಾಹಿತಿ ಕೆ.ಮರುಳಸಿದ್ದಪ್ಪ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಬಿ.ವಿ.ರಾಜಾರಾಂ, ಅಭಿನಂದನಾ ಸಮಿತಿ ಉಪಾಧ್ಯಕ್ಷ ಬಿ.ಆರ್. ಜಯರಾಮರಾಜೇ ಅರಸು, ನಟಿ ಶ್ವೇತಾ ಶ್ರೀವಾಸ್ತವ್, ರಂಗಕರ್ಮಿ ಚಂದ್ರಕುಮಾರ್ ಸಿಂಗ್, ಕಲಬುರಗಿ ರಂಗಾಯಣ ನಿರ್ದೇಶಕ ಪ್ರಭಾಕರ್ ಜೋಶಿ, ಅಭಿನಂದನಾ ಗ್ರಂಥದ ಸಂಪಾದಕ ಆರ್.ವೆಂಕಟರಾಜು, ಕಲಾವಿದ ಶಂಕರ್ ಭಟ್ ಉಪಸ್ಥಿತರಿದ್ದರು.