<p><strong>ಕೆ.ಆರ್.ಪುರ:</strong> ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಪೂರ್ವ ನಗರಪಾಲಿಕೆ ವತಿಯಿಂದ ಆರು ದಿನಗಳ ಕಾಲ ಹಮ್ಮಿಕೊಂಡಿದ್ದ ಉದ್ದಿಮೆ ಪರವಾನಗಿ ಅಭಿಯಾನವು ಯಶಸ್ಸು ಕಂಡಿದೆ.</p>.<p>ಬೆಂಗಳೂರು ಪೂರ್ವ ನಗರಪಾಲಿಕೆಯ 17 ವಾರ್ಡ್ಗಳಲ್ಲಿ ಏಕ ಗವಾಕ್ಷಿ ಮಾದರಿಯಲ್ಲಿ 466 ಉದ್ದಿಮೆದಾರರು ದಾಖಲೆಯ ₹25,52,800 ತೆರಿಗೆ ಪಾವತಿಸಿದರು. ಅಲ್ಲದೇ ಸ್ವಯಂ ಪ್ರೇರಿತರಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಮಧ್ಯವರ್ತಿಗಳಿಲ್ಲದೆ ಉದ್ದಿಮೆ ಪರವಾನಗಿ ಪಡೆದುಕೊಂಡರು.</p>.<p>ಹೆಚ್ಚುವರಿ ಆಯುಕ್ತರಾದ ಸ್ನೇಹಲ್ ಲೋಖಂಡೆ, ಅರೋಗ್ಯಧಿಕಾರಿ ಡಾ.ಸವಿತಾರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಪೂರ್ವ ನಗರಪಾಲಿಕೆ ವತಿಯಿಂದ ಆರು ದಿನಗಳ ಕಾಲ ಹಮ್ಮಿಕೊಂಡಿದ್ದ ಉದ್ದಿಮೆ ಪರವಾನಗಿ ಅಭಿಯಾನವು ಯಶಸ್ಸು ಕಂಡಿದೆ.</p>.<p>ಬೆಂಗಳೂರು ಪೂರ್ವ ನಗರಪಾಲಿಕೆಯ 17 ವಾರ್ಡ್ಗಳಲ್ಲಿ ಏಕ ಗವಾಕ್ಷಿ ಮಾದರಿಯಲ್ಲಿ 466 ಉದ್ದಿಮೆದಾರರು ದಾಖಲೆಯ ₹25,52,800 ತೆರಿಗೆ ಪಾವತಿಸಿದರು. ಅಲ್ಲದೇ ಸ್ವಯಂ ಪ್ರೇರಿತರಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಮಧ್ಯವರ್ತಿಗಳಿಲ್ಲದೆ ಉದ್ದಿಮೆ ಪರವಾನಗಿ ಪಡೆದುಕೊಂಡರು.</p>.<p>ಹೆಚ್ಚುವರಿ ಆಯುಕ್ತರಾದ ಸ್ನೇಹಲ್ ಲೋಖಂಡೆ, ಅರೋಗ್ಯಧಿಕಾರಿ ಡಾ.ಸವಿತಾರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>