ಪ್ರಧಾನ ಕಾರ್ಯದರ್ಶಿ ಆರೋಗ್ಯಸ್ವಾಮಿ ಚಿನ್ನಪ್ಪ,‘ ಪಾಲಿಕೆ ಹಾಗೂ ರಾಜ್ಯ ಸರ್ಕಾರ ಈವರೆಗೆ ಸಾರ್ವಜನಿಕರಿಂದ ಸಂಗ್ರಹಿಸಿರುವ ತೆರಿಗೆ, ಉಪಕರ ಹಾಗೂ ಬಳಕೆಯಾಗಿರುವ ಸಂಪೂರ್ಣ ವಿವರಗಳನ್ನು ಶ್ವೇತಪತ್ರದ ಮೂಲಕ ಮಂಡಿಸಬೇಕು. ಭೂಸಾರಿಗೆ ಸೇರಿದಂತೆ ಯಾವುದೇ ರೀತಿಯ ಉಪಕರ, ಆಸ್ತಿ ತೆರಿಗೆ ಹೆಚ್ಚಿಸಬಾರದು’ ಎಂದು ಆಗ್ರಹಿಸಿದರು.