‘ಕೆಆರ್ಎಸ್ ಪಕ್ಷದ ಅಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ
13 ದಿನಗಳ ಕಾಲ ರಾಜ್ಯದಾದ್ಯಂತ ಪ್ರವಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ನಾಟಕ
ವನ್ನು ಏಕೀಕರಣ ಮಾಡಿದ ಮಹನೀಯರ ಜನ್ಮಭೂಮಿಗೆ ಭೇಟಿ ನೀಡಿ , ಅವರನ್ನು ಸ್ಮರಿಸಿ ಜನಜಾಗೃತಿ ಮೂಡಿಸಲಾಗುವುದು’ ಎಂದು ಪಕ್ಷದ ಕಾರ್ಯದರ್ಶಿ ಬಿ.ಎಸ್ ಮಲ್ಲಿಕಾರ್ಜುನ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು