ಬೆಂಗಳೂರಿನಿಂದ ಬೆಳಗಾವಿ, ಉತ್ತರ ಕನ್ನಡ, ಮಡಿಕೇರಿ, ಮುರುಡೇಶ್ವರ, ಧರ್ಮಸ್ಥಳ, ಕುಕ್ಕೆ
ಸುಬ್ರಹ್ಮಣ್ಯ, ಕೊಲ್ಲೂರು, ಕುಂದಾಪುರ ಸೇರಿದಂತೆ ಪ್ರಮುಖ ಪ್ರದೇಶಗಳಿಗೆ ಹೋಗಬೇಕಿದ್ದ ಬಸ್ಗಳ ಸಂಚಾರಕ್ಕೆ ಅಡಚಣೆಯಾಗಿದೆ. ಆ.4ರಿಂದ ಈವರೆಗೆ 2,702 ಮಾರ್ಗಗಳಲ್ಲಿ 15.98 ಲಕ್ಷ ಕಿಲೋ ಮೀಟರ್ ಪ್ರಯಾಣ ರದ್ದುಪಡಿಸಲಾಗಿದೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.