ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

12 ಸಾವಿರ ಬಸ್‌ ವ್ಯವಸ್ಥೆ

Last Updated 26 ಏಪ್ರಿಲ್ 2021, 20:53 IST
ಅಕ್ಷರ ಗಾತ್ರ

ಬೆಂಗಳೂರು: 14 ದಿನಗಳ ಕರ್ಫ್ಯೂ ಕಾರಣದಿಂದ ಊರುಗಳಿಗೆ ತೆರಳಲು ಹೊರಟಿರುವ ಜನರಿಗೆ ಅನುಕೂಲ ಆಗುವಂತೆ 12 ಸಾವಿರ ಬ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಬೆಂಗಳೂರಿನಿಂದ ಹೊರ ಜಿಲ್ಲೆಗಳಿಗೆ ಮತ್ತು ಇತರ ಪ್ರದೇಶಗಳಿಗೆ ಈ ಬಸ್‌ಗಳು ಸಂಚರಿಸಲಿವೆ. ಮಂಗಳವಾರ ರಾತ್ರಿ ಕರ್ಫ್ಯೂ ಆರಂಭ ಆಗುವುದರೊಳಗೆ ಈ ಬಸ್‌ಗಳ ಕಾರ್ಯಾಚರಣೆ ಮುಕ್ತಾಯಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಪ್ರಯಾಣ ಮಾಡುವಂತೆ ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT