‘ವ್ಯಕ್ತಿಯು ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಇದೇ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಚಾಲಕ, ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದ. ಇದರಿಂದಾಗಿ ಬಸ್, ವ್ಯಕ್ತಿಗೆ ಡಿಕ್ಕಿ ಹೊಡೆದಿತ್ತು. ರಸ್ತೆಗೆ ಬಿದ್ದ ವ್ಯಕ್ತಿಯ ತಲೆ ಹಾಗೂ ಮೈ ಮೇಲೆಯೇ ಬಸ್ಸಿನ ಚಕ್ರ ಹರಿದಿದೆ. ತೀವ್ರ ಗಾಯಗೊಂಡು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.