ಪ್ರಸ್ತುತ ಅಭ್ಯರ್ಥಿಗಳ ಮೂಲ ದಾಖಲಾತಿ /ದೇಹದಾರ್ಢ್ಯ ಪರಿಶೀಲನೆ ಮಾತ್ರ ನಡೆಸಲಾಗುತ್ತಿದೆ. ಅರ್ಹ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆ ನಡೆಸುವ ಕುರಿತು ಪ್ರತ್ಯೇಕ ದಿನಾಂಕ / ಸ್ಥಳವನ್ನು ನಿಗದಿಪಡಿಸಲಾಗುವುದು ಎಂದು ಕೆಎಸ್ಆರ್ಟಿಸಿ ಆಯ್ಕೆ ಸಮಿತಿ ಅಧ್ಯಕ್ಷರಾಗಿರುವ ಕೆಎಸ್ಆರ್ಟಿಸಿ ನಿರ್ದೇಶಕಿ (ಸಿಬ್ಬಂದಿ ಮಾತ್ತು ಜಾಗೃತ) ನಂದಿನಿದೇವಿ ತಿಳಿಸಿದ್ದಾರೆ.