ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಸಾಲು ರಜೆಗೆ 300 ವಿಶೇಷ ಬಸ್

Last Updated 11 ಏಪ್ರಿಲ್ 2022, 19:45 IST
ಅಕ್ಷರ ಗಾತ್ರ

ಬೆಂಗಳೂರು: ವಾರಾಂತ್ಯ ರಜೆ ಮತ್ತು ಹಬ್ಬಗಳ ಪ್ರಯುಕ್ತ ಬೆಂಗಳೂರಿನಿಂದ ಹೊರ ಊರಿಗೆ ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ 300 ವಿಶೇಷ ಬಸ್‌ಗಳ ವ್ಯವಸ್ಥೆಯನ್ನು ಕೆಎಸ್‌ಆರ್‌ಟಿಸಿ ಮಾಡಿದೆ.

ವಿಷು ಮತ್ತು ಈಸ್ಟರ್ ಹಬ್ಬದ ಅಂಗವಾಗಿ ಏ.13ಕ್ಕೆ ರಾಜ್ಯ ಮತ್ತು ಹೊರ ರಾಜ್ಯಗಳಿಗೆ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ. ಕೇರಳದ ಕಣ್ಣೂರು, ತಿರುವನಂತಪುರ, ಪಾಲಕ್ಕಾಡ್‌, ತ್ರಿಶೂರು, ಎರ್ನಾಕುಲಂ, ಕೋಯಿಕೋಡ್, ಕಾಸರಗೋಡು, ಕೊಟ್ಟಾಯಂನಿಂದ ವಿಶೇಷ ಬಸ್‌ಗಳು ಏ.17ರಂದು ಬೆಂಗಳೂರಿಗೆ ಕಾರ್ಯಾಚರಣೆ ಮಾಡಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT