ಅಖಿಲ ಕರ್ನಾಟಕ ಕುಳುವ ಮಹಾ ಸಂಘವು (ಕೊರಮ,ಕೊರಚ, ಕೊರವರ ಒಕ್ಕೂಟ) ‘ಕುಳುವರ ಜಾಗತಿಕ ಅಸ್ಮಿತೆ ಹಾಗೂ ಸಮಕಾಲೀನ ರಾಜಕೀಯ ಸವಾಲುಗಳು’ ಎಂಬ ವಿಷಯ ಕುರಿತು ಹಮ್ಮಿಕೊಂಡಿದ್ದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಅಲೆ ಮಾರಿಗಳೂ ಆಗಿರುವ ಅಲಕ್ಷಿತ ಸಮುದಾಯವನ್ನುಎಲ್ಲ ರಾಜಕೀಯ ಪಕ್ಷಗಳು ಸಂವಿಧಾನಬದ್ಧ ಮೀಸ ಲಾತಿಯಿಂದ ವಂಚಿಸುತ್ತಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.