‘ಆರ್ಎಸ್ಎಸ್ ಬದ್ಧತೆಯ ಬಗ್ಗೆ ಮಾತನಾಡುವ ಮೊದಲು ಆರ್ಎಸ್ಎಸ್ ಎಂದರೇನು, ಅದರ ಮಹತ್ವ ಏನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಚುನಾವಣೆ ಬಂದಾಗ ಜನರ ಸಂಕಷ್ಟಗಳು ನಿಮಗೆ ನೆನಪಾಗುವುದು ಹೊಸದೇನೂ ಅಲ್ಲ. ಆರ್ಎಸ್ಎಸ್ ಕಾರ್ಯಕರ್ತರು ಸಂಕಷ್ಟದ ಜನರ ಮಧ್ಯೆಯೇ ಬೆಳೆದು ಬಂದವರು. ಜನರ ನೋವುಗಳು ಏನೆಂಬ ಅರಿವಿದೆ. ಸೈನಿಕರ ಬಗ್ಗೆ, ಆರ್ಎಸ್ಎಸ್ ಕಾರ್ಯಕರ್ತರ ಬಗ್ಗೆ ಮಾತನಾಡುವ ನೈತಿಕತೆ ಕಳೆದುಕೊಂಡಿರುವ ಅವರಿಗೆ ಮುಂದಿನ ದಿನಗಳಲ್ಲಿ ಜನರೇ ತಕ್ಕ ಉತ್ತರ ನೀಡಲಿದ್ದಾರೆ’ ಎಂದಿದ್ದಾರೆ.