‘ವೀಣಮ್ಮ, ನಿಖಿತಾ, ಇಂದ್ರಕುಮಾರ್ ಹಾಗೂ ಕೀರ್ತಿಕುಮಾರ್ ಅವರು ಕೆಎ 02, ಎಂಎಂ 7749 ನೋಂದಣಿ ಸಂಖ್ಯೆಯ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಟಿಪ್ಪರ್ನಲ್ಲಿ ಸುಮಾರು 20 ಟನ್ ಜಲ್ಲಿಕಲ್ಲು ಸಾಗಿಸಲಾಗುತ್ತಿತ್ತು. ಕೆಎ 05, ಎಂ.ಜೆ.9924 ನೋಂದಣಿ ಸಂಖ್ಯೆಯ ಕಾರು ಕೂಡ ಜಖಂ ಆಗಿದೆ. ಕಾರಿನಲ್ಲಿದ್ದವರೆಲ್ಲಾ ಮಾಗಡಿ ನಿವಾಸಿಗಳು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ’ ಎಂದು ಹೇಳಿದ್ದಾರೆ.