ಇದೇ ವೇಳೆ ಕುವೆಂಪು ಕವಿಗೋಷ್ಠಿ ನಡೆಯಿತು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಚಿಂತಕರಾದ ಎಸ್.ಮಹಾದೇವಯ್ಯ, ಎಂ.ತಿಮ್ಮಯ್ಯ, ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ, ಕಾವ್ಯ ಸಂಜೆ ಪ್ರಧಾನ ಸಂಚಾಲಕಿ ಮಮತಾ ಸಾಗರ್, ಬಸವ ಅಂತರರಾಷ್ಟ್ರೀಯ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಕೆ.ವಿ.ನಾಗರಾಜಮೂರ್ತಿ ಉಪಸ್ಥಿತರಿದ್ದರು.