‘ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ವೆಂಕಟಾಪುರದ ಚಲಪತಿ, ಗುತ್ತಿಗೆದಾರರೊಬ್ಬರ ಸೂಚನೆಯಂತೆ ಕೆಲಸದಲ್ಲಿ ತೊಡಗಿದ್ದರು. ಘಟನೆಯಲ್ಲಿ ಮತ್ತೊಬ್ಬ ಕಾರ್ಮಿಕ ಮುನಿಯಪ್ಪ (25) ಎಂಬುವರು ಗಾಯಗೊಂಡಿದ್ದು, ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಕೆಂಗೇರಿ ಠಾಣೆ ಪೊಲೀಸರು ಹೇಳಿದರು.