‘ಕೇದಾರ್ ಮತ್ತು ರಾಹುಲ್, ಎರಡು ತಿಂಗಳಿಂದ ಆಂಧ್ರಹಳ್ಳಿಯ ಪ್ರಸನ್ನ ಲೇಔಟ್ನಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದರು. ನಿರ್ಮಾಣ ಹಂತದ ಕಟ್ಟಡದಸಮೀಪದಲ್ಲೇ ಶೆಡ್ನಲ್ಲಿ ನೆಲೆಸಿದ್ದರು. ಕೇದಾರ್ ಅವರ ಪತ್ನಿ ಜೊತೆ ರಾಹುಲ್ ಸಲುಗೆ ಇಟ್ಟುಕೊಂಡಿದ್ದ. ಇದು ಗೊತ್ತಾಗಿ ಕೇದಾರ್ ಎಚ್ಚರಿಕೆ ನೀಡಿದ್ದರು. ಅದೇ ವಿಚಾರಕ್ಕೆ ಗಲಾಟೆ ಆಗಿತ್ತು.’