ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣ್ಣಿನಡಿ ಸಿಲುಕಿರುವ ಕಾರ್ಮಿಕ; ಮುಂದುವರೆದ ಕಾರ್ಯಾಚರಣೆ

Last Updated 19 ಡಿಸೆಂಬರ್ 2018, 13:08 IST
ಅಕ್ಷರ ಗಾತ್ರ

ಬೆಂಗಳೂರು: ರಾಜರಾಜೇಶ್ವರಿ ನಗರದ ಪದ್ಮಾವತಿ ಕಲ್ಯಾಣ ಮಂಟಪ ಬಳಿ ಪೈಪ್ ಅಳವಡಿಕೆಗಾಗಿ ಜಲಮಂಡಳಿಯಿಂದ ತೊಡಲಾಗಿದ್ದ ಗುಂಡಿಯಲ್ಲಿ ಮಣ್ಣು ಕುಸಿದು ಕಾರ್ಮಿಕನೊಬ್ಬ, ಅವಶೇಷಗಳಡಿ ಸಿಲುಕಿಕೊಂಡಿದ್ದಾನೆ.

ಕಾರ್ಮಿಕನನ್ನು ಜೇವರ್ಗಿಯ ಮಡಿವಾಳಪ್ಪ ಗೌಡ ಎಂದು ಗುರುತಿಸಲಾಗಿದ್ದು, ಆತನನ್ನು ರಕ್ಷಿಸಲು ಅಗ್ನಿಶಾಮಕ ದಳದ ಸಿಬ್ಬಂದಿ, ಕಾರ್ಯಾಚರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT