<p><strong>ಬೆಂಗಳೂರು</strong>: ರಾಜರಾಜೇಶ್ವರಿ ನಗರದ ಪದ್ಮಾವತಿ ಕಲ್ಯಾಣ ಮಂಟಪ ಬಳಿ ಪೈಪ್ ಅಳವಡಿಕೆಗಾಗಿ ಜಲಮಂಡಳಿಯಿಂದ ತೊಡಲಾಗಿದ್ದ ಗುಂಡಿಯಲ್ಲಿ ಮಣ್ಣು ಕುಸಿದು ಕಾರ್ಮಿಕನೊಬ್ಬ, ಅವಶೇಷಗಳಡಿ ಸಿಲುಕಿಕೊಂಡಿದ್ದಾನೆ.</p>.<p>ಕಾರ್ಮಿಕನನ್ನು ಜೇವರ್ಗಿಯ ಮಡಿವಾಳಪ್ಪ ಗೌಡ ಎಂದು ಗುರುತಿಸಲಾಗಿದ್ದು, ಆತನನ್ನು ರಕ್ಷಿಸಲು ಅಗ್ನಿಶಾಮಕ ದಳದ ಸಿಬ್ಬಂದಿ, ಕಾರ್ಯಾಚರಣೆ ನಡೆಸುತ್ತಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜರಾಜೇಶ್ವರಿ ನಗರದ ಪದ್ಮಾವತಿ ಕಲ್ಯಾಣ ಮಂಟಪ ಬಳಿ ಪೈಪ್ ಅಳವಡಿಕೆಗಾಗಿ ಜಲಮಂಡಳಿಯಿಂದ ತೊಡಲಾಗಿದ್ದ ಗುಂಡಿಯಲ್ಲಿ ಮಣ್ಣು ಕುಸಿದು ಕಾರ್ಮಿಕನೊಬ್ಬ, ಅವಶೇಷಗಳಡಿ ಸಿಲುಕಿಕೊಂಡಿದ್ದಾನೆ.</p>.<p>ಕಾರ್ಮಿಕನನ್ನು ಜೇವರ್ಗಿಯ ಮಡಿವಾಳಪ್ಪ ಗೌಡ ಎಂದು ಗುರುತಿಸಲಾಗಿದ್ದು, ಆತನನ್ನು ರಕ್ಷಿಸಲು ಅಗ್ನಿಶಾಮಕ ದಳದ ಸಿಬ್ಬಂದಿ, ಕಾರ್ಯಾಚರಣೆ ನಡೆಸುತ್ತಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>