ನಾಗರಭಾವಿ ರಾಷ್ಟ್ರೀಯ ಕಾನೂನು ಶಾಲೆಯ ತಳ ಸಮುದಾಯಗಳ ಅಧ್ಯಯನ ಕೇಂದ್ರ, ಡಾ.ಬಾಬು ಜಗ ಜೀವನ್ ರಾಂಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಮಾದಿಗ ಮತ್ತು ಅದರ ಉಪ ಸಮುದಾಯಗಳ ಸಮಾಜೋ, ಆರ್ಥಿಕ ಹಾಗೂ ಸಾಂಸ್ಕೃತಿಕ ಸ್ಥಿತಿಗತಿಗಳ ಮುಕ್ತ ಅವ ಲೋಕನ ಕುರಿತು ಮಂಗಳವಾರ ಹಮ್ಮಿ ಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.