ಎತ್ತಿನಗಾಡಿಯಲ್ಲಿ ವಿದ್ಯಾರ್ಥಿಗಳು ಸುತ್ತಾಡಿ ಸಂಭ್ರಮಿಸಿದರು. – ಪ್ರಜಾವಾಣಿ ಚಿತ್ರ: ಎಂ.ಎಸ್.ಮಂಜುನಾಥ್
ಮರಗಾಲು ಕುಣಿತದ ಕಲಾವಿದರಿಗೆ ವಿದ್ಯಾರ್ಥಿಗಳು ಹಸ್ತಲಾಘವ ಮಾಡಿ ಸಂಭ್ರಮಿಸಿದರು –ಪ್ರಜಾವಾಣಿ ಚಿತ್ರ: ಎಂ.ಎಸ್.ಮಂಜುನಾಥ್
ಪೂಜಾ ಕುಣಿತ ಪ್ರದರ್ಶಿಸಿದ ಮಕ್ಕಳು. –ಪ್ರಜಾವಾಣಿ ಚಿತ್ರ: ಎಂ.ಎಸ್.ಮಂಜುನಾಥ್
ಹುಲಿ ಕುಣಿತ ಗಮನ ಸೆಳೆಯಿತು.– ಪ್ರಜಾವಾಣಿ ಚಿತ್ರ: ಎಂ.ಎಸ್.ಮಂಜುನಾಥ್
‘ನಮ್ಮ ಜಾತ್ರೆ’ ನಡೆದ ರವೀಂದ್ರ ಕಲಾಕ್ಷೇತ್ರದ ಆವರಣವು ಸೋಮವಾರ ಪ್ರೇಕ್ಷಕರಿಲ್ಲದೆ ಭಣಗುಡುತ್ತಿತ್ತು.