ಲಕ್ಷ್ಮೀನಾರಾಯಣ ಭಟ್ಟ ಅವರ ಪತ್ನಿಜ್ಯೋತಿ , ಕವಿ ಬಿ.ಆರ್.ಲಕ್ಷ್ಮಣ ರಾವ್, ಪತ್ರಕರ್ತ ಜಿ.ಎನ್.ರಂಗನಾಥ ರಾವ್,ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ, ಕಾರ್ಯದರ್ಶಿ ನಗರ ಶ್ರೀನಿವಾಸ ಉಡುಪ, ಡಾ.ಕಿಕ್ಕೇರಿ ಕೃಷ್ಣಮೂರ್ತಿ ಇದ್ದರು. ಸುಗಮ ಸಂಗೀತ ಗಾಯಕರು ಗೀತ ಗೌರವ ನಡೆಸಿಕೊಟ್ಟರು.