‘ಅಲ್ಲಮ್ಮ ಪ್ರಭು, ಅಕ್ಕಮಹಾದೇವಿ, ಮಡಿವಾಳ ಮಾಚಯ್ಯ ಸೇರಿದಂತೆ ವಚನಕಾರರ ಪ್ರತಿಮೆಗಳು, ಅವರ ವಚನಗಳು, ಅಂಕಿತನಾಮ ಗಳನ್ನು ಹೂವಿನ ಲೋಕದಲ್ಲಿ ಪ್ರಸ್ತುತಪಡಿಸಲಾಗುವುದು. ಈ ಬಗ್ಗೆ ವಚನ ಸಾಹಿತ್ಯದ ಸಂಶೋಧಕರು, ತಜ್ಞರು, ಸಾಹಿತಿಗಳು ಹಾಗೂ ಪ್ರಾಧ್ಯಪಕರ ಸಲಹೆ ಮತ್ತು ಮಾರ್ಗದರ್ಶನ ಪಡೆಯಲಾಗುತ್ತಿದೆ’ ಎಂದು ತಿಳಿಸಿದರು.