ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

ಸಂಪೂರ್ಣ ಚಿತ್ರಣ ಕಟ್ಟಿಕೊಡುವ ಚಿತ್ರಕಲೆ: ಸಚಿವ ಶಿವರಾಜ ತಂಗಡಗಿ

ಪ್ರಶಸ್ತಿ ಪ್ರದಾನ ಸಮಾರಂಭ
Published : 23 ಮೇ 2025, 21:41 IST
Last Updated : 23 ಮೇ 2025, 21:41 IST
ಫಾಲೋ ಮಾಡಿ
Comments
ಹೆಸರು ಬದಲಿಗೆ ಮನವಿ
ಲಲಿತಕಲಾ‌ ಅಕಾಡೆಮಿಯ ಹೆಸರನ್ನು ಬದಲಿಸುವಂತೆ ಅಕಾಡೆಮಿಯ ಅಧ್ಯಕ್ಷರು ಹಾಗೂ ಹಿರಿಯ ಕಲಾವಿದರು ವೇದಿಕೆಯಲ್ಲಿದ್ದ ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ‘ಹೆಸರು ಬದಲಾಯಿಸಲು ನಮ್ಮ ವಿರೋಧ ಇಲ್ಲ. ಅಕಾಡೆಮಿ ಹಾಗೂ ಸದಸ್ಯರು ಒಕ್ಕೊರಲಿನಿಂದ ಒಂದು ಹೆಸರು ಶಿಫಾರಸು ಮಾಡಿದರೆ ಮುಖ್ಯಮಂತ್ರಿಯವರ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT