47ನೇ ವಾರ್ಷಿಕ ಕಲಾಪ್ರದರ್ಶನ ಬಹುಮಾನವನ್ನು ಬಾಗಲಕೋಟೆಯ ಇಂದ್ರಕುಮಾರ.ಬಿ.ದಸ್ತೇನವರ, ಹಾವೇರಿಯ ಕರಿಯಪ್ಪ ಹಂಚಿನಮನಿ, ಬೆಳಗಾವಿಯ ಶಂಕರ ಬಿ.ಲೋಹಾರ, ಬೆಂಗಳೂರಿನ ಆರ್.ವೆಂಕಟರಾಮನ್, ಬಾಗೂರು ಮಾರ್ಕಾಂಡೇಯ, ಶಿವಮೊಗ್ಗದ ಕೋಟೆಗದ್ದೆ ಎಸ್.ರವಿ, ಕಲಬುರ್ಗಿಯ ಡಾ.ಸುಬ್ಬಯ್ಯ ಎಂ.ನೀಲಾ, ಶ್ರೀಶೈಲ ಗುಡೇದ, ಮಂಡ್ಯದ ವಿ.ಇ. ಅಕ್ಷಯ್ ಕುಮಾರ್, ಹುಬ್ಬಳ್ಳಿಯ ಗಣೇಶ ಎಸ್.ಸಾಬೋಜಿ ಅವರಿಗೆ ನೀಡಿ ಗೌರವಿಸಲಾಯಿತು.