‘ಮುಂದಿನ ಒಂದು ತಿಂಗಳು ಈ ಅಭಿಯಾನ ಎಲ್ಲ 243 ವಾರ್ಡ್ಗಳಲ್ಲಿ ಸಂಚರಿಸಲಿದೆ. ರಸ್ತೆ, ಪಾದಚಾರಿ ಮಾರ್ಗ, ಬೀದಿ ದೀಪ, ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲಿನ ಬಗ್ಗೆ ನಾಗರಿಕರು ಸಲಹೆ ನೀಡಬಹುದು. ಆ ಸಲಹೆ ಹಾಗೂ ಅಭಿಪ್ರಾಯಗಳನ್ನು ಒಟ್ಟುಗೂಡಿಸಿ ಜನಾಗ್ರಹ ನಮಗೆ ಸಲ್ಲಿಸಲಿದೆ. ಬಜೆಟ್ ಸಂದರ್ಭದಲ್ಲಿ ಇವುಗಳನ್ನು ಪರಿಗಣಿಸಲಾಗುತ್ತದೆ’ ಎಂದು ಹೇಳಿದರು.