ಸೋಮವಾರ ಹೈಕೋರ್ಟ್ಗೆ ಪ್ರಮಾ ಣಪತ್ರ ಸಲ್ಲಿಸಿದ ಆರೋಪಿ ಜಗದೀಶ್, ‘ನಾನು ತೋರಿದ ಅನುಚಿತ ವರ್ತನೆಗೆ ಬೇಷರತ್ ಕ್ಷಮೆ ಯಾಚಿಸುತ್ತೇನೆ. ಮುಂದೆ ನ್ಯಾಯಾಲಯದಲ್ಲಿ ಸಭ್ಯ ರೀತಿ ಯಲ್ಲಿ ವರ್ತಿಸುತ್ತೇನೆ. ಆದ್ದರಿಂದ, ನನ್ನ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಡಬೇಕು’ ಎಂದು ಕೋರಿದ್ದರು. ರಿಜಿಸ್ಟ್ರಾರ್ ಜನರಲ್ ಪರ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಕಿರಣ್ ಎಸ್. ಜವಳಿ ವಾದ ಮಂಡಿಸಿದ್ದರು.