'ವಕೀಲರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಜಗದೀಶ್, ವೃತ್ತಿಗೆ ಚ್ಯುತಿ ಬರುವ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಗಲಾಟೆ ಮಾಡಿ ನ್ಯಾಯಾಲಯದ ಆವರಣದಲ್ಲಿ ಅಶಾಂತಿ ವಾತಾವರಣ ನಿರ್ಮಿಸಿದ್ದರೆಂದು ಆರೋಪಿಸಿ ವಕೀಲರ ಸಂಘದ ಪ್ರತಿನಿಧಿಗಳು, ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ದೂರು ನೀಡಿದ್ದರು. ಅದೇ ದೂರು ಆಧರಿಸಿ ಪ್ರಕರಣ ದಾಖಲಾಗಿದೆ' ಎಂದೂ ತಿಳಿಸಿವೆ.