‘ಅದೂ ‘ಬಿ.ಎ, ಎಲ್.ಎಲ್.ಬಿ ಮಾಡಿಕೊಂಡು ಯಾವುದಾದರೂ ತಾಲ್ಲೂಕಿನ ನ್ಯಾಯಾಲಯದಲ್ಲಿ ವಕೀಲಿಕೆ ಮಾಡಿಕೊಂಡಿದ್ದ ಸಿದ್ದರಾಮಯ್ಯರವರಿಗೆ ದೇಶದ ಅರ್ಥಿಕತೆ ಬಗ್ಗೆ ಹೇಗೆ ಗೊತ್ತಾಗಬೇಕು?’ ಎಂದು ವಾಗ್ದಾಳಿ ಮಾಡಿರುವುದು ಖಂಡನೀಯ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಸುರೇಶ.ಎಂ.ಲಾತೂರ ಆಕ್ರೋಶ ವ್ಯಕ್ತಪಡಿಸಿದರು.