<p><strong>ಬೆಂಗಳೂರು:</strong> ಕೇಂದ್ರೀಯ ಜಿಎಸ್ಟಿ ಮತ್ತು ಸೀಮಾಶುಲ್ಕ ಇಲಾಖೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ‘ಸಂಪ್ರಭಾ’ ವತಿಯಿಂದ ಕೇಂದ್ರ ಕಂದಾಯ ಇಲಾಖೆಯ ಕಚೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಅಂಗಾಂಗ ದಾನದ ಬಗ್ಗೆ ಉಪನ್ಯಾಸ ಆಯೋಜಿಸಲಾಗಿತ್ತು.</p>.<p>50 ಜನರು ರಕ್ತದಾನ ಮಾಡಿದರು. ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಸಂಸ್ಥೆಯ ವೈದ್ಯಕೀಯ ತಂಡದವರು ನೆರವು ನೀಡಿದರು. ಅಂಗಾಂಗ ದಾನದ ಬಗ್ಗೆ ಎಸ್ಐಎಂಎಸ್ನ ವಿಧಿ ವಿಜ್ಞಾನ ವಿಭಾಗದ ಡಾ. ಪಿ.ಕೆ. ದೇವದಾಸ್ ಉಪನ್ಯಾಸ ನೀಡಿದರು. ಸಂಪ್ರಭಾ ಅಧ್ಯಕ್ಷ ಜಿ. ನಾರಾಯಣಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೇಂದ್ರೀಯ ಜಿಎಸ್ಟಿ ಮತ್ತು ಸೀಮಾಶುಲ್ಕ ಇಲಾಖೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ‘ಸಂಪ್ರಭಾ’ ವತಿಯಿಂದ ಕೇಂದ್ರ ಕಂದಾಯ ಇಲಾಖೆಯ ಕಚೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಅಂಗಾಂಗ ದಾನದ ಬಗ್ಗೆ ಉಪನ್ಯಾಸ ಆಯೋಜಿಸಲಾಗಿತ್ತು.</p>.<p>50 ಜನರು ರಕ್ತದಾನ ಮಾಡಿದರು. ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಸಂಸ್ಥೆಯ ವೈದ್ಯಕೀಯ ತಂಡದವರು ನೆರವು ನೀಡಿದರು. ಅಂಗಾಂಗ ದಾನದ ಬಗ್ಗೆ ಎಸ್ಐಎಂಎಸ್ನ ವಿಧಿ ವಿಜ್ಞಾನ ವಿಭಾಗದ ಡಾ. ಪಿ.ಕೆ. ದೇವದಾಸ್ ಉಪನ್ಯಾಸ ನೀಡಿದರು. ಸಂಪ್ರಭಾ ಅಧ್ಯಕ್ಷ ಜಿ. ನಾರಾಯಣಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>