ಡಾ. ಸಂತೋಷ್ (36), ಡಾ. ಅರ್ಚನಾ (34), ಪುತ್ರಿ ಲಕ್ಷ್ಮಿ (1) ಹಾಗೂ ಸಂತೋಷ್ ಅವರ ತಂದೆ ಸಿದ್ದರಾಮಪ್ಪ (60) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಲೀಲಾವತಿ, ಚಿಕಿತ್ಸೆಗೆ ಸ್ಪಂದಿಸದೇ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಅಸುನೀಗಿದರು. ಇನ್ನೊಬ್ಬ ಪುತ್ರ ತನುಷ್ಗೆ (3) ಗಾಯಗಳಾಗಿದ್ದು ಚಿಕಿತ್ಸೆಗೆ ದಾಖಲಿಸಲಾಗಿದೆ.