ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್ ಉಪಚುನಾವಣೆ| ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಕೆ

Last Updated 5 ಫೆಬ್ರುವರಿ 2020, 7:35 IST
ಅಕ್ಷರ ಗಾತ್ರ

ಬೆಂಗಳೂರು:ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅವರು ಇಂದು (ಫೆ 5) ಚುನಾವಣಾಧಿಕಾರಿಗಳೂ ಆದ ವಿಧಾನಸಭಾ ಕಾರ್ಯದರ್ಶಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಸಚಿವರಾದ ಬಸವರಾಜ ಬೊಮ್ಮಾಯಿ, ಆರ್.ಅಶೋಕ್,ಜೆ.ಸಿ.ಮಾಧುಸ್ವಾಮಿ,ವಿ.ಸೋಮಣ್ಣ,ಸಿ.ಸಿ.ಪಾಟೀಲ್, ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದಅರವಿಂದ ಲಿಂಬಾವಳಿ, ಉಮೇಶ್ ಕತ್ತಿ, ಧುರ್ಯೋದನ ಐಹೊಳೆ, ಮಹದೇವಪ್ಪ ಯಾದವಡ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT