ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐದು ಮೇಕೆಗಳನ್ನು ಕೊಂದ ಚಿರತೆ

Last Updated 3 ಜುಲೈ 2020, 22:07 IST
ಅಕ್ಷರ ಗಾತ್ರ

ದಾಬಸ್‌ಪೇಟೆ: ಚಿರತೆಯೊಂದು ಕೊಟ್ಟಿಗೆಗೆ ನುಗ್ಗಿ ಐದು ಮೇಕೆಗಳನ್ನು ಸಾಯಿಸಿರುವ ಘಟನೆ ನೆಲಮಂಗಲ ತಾಲ್ಲೂಕಿನ ನರಸೀಪುರ ಪಂಚಾಯಿತಿ ವ್ಯಾಪ್ತಿಯ ಜಿನ್ನಯ್ಯನ ಪಾಳ್ಯದಲ್ಲಿ ನಡೆದಿದೆ.

ಈ ಮೇಕೆಗಳು ನಾಗರತ್ನಮ್ಮ ಎಂಬುವವರಿಗೆ ಸೇರಿದ್ದಾಗಿವೆ. ಅವರು 60 ಮೇಕೆಗಳನ್ನು ಸಾಕಿದ್ದರು. ಸ್ಥಳ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಹಾರ ಕೊಡಿಸುವುದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT