‘ವಿಶ್ವವಿದ್ಯಾಲಯದ ಆವರಣದ ಹಾಸ್ಟೆಲ್ ಬಳಿ ಚಿರತೆ ಕಾಣಿಸಿಕೊಂಡಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದೇವೆ. ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಜಾಗರೂಕರಾಗಿರಬೇಕು. ರಾತ್ರಿ ಸಮಯದಲ್ಲಿ ಅನಗತ್ಯ ತಿರುಗಾಟ ನಡೆಸಬಾರದು. ಮತ್ತೆ ಕಾಣಿಸಿದರೆ ತಕ್ಷಣ ಮಾಹಿತಿ ನೀಡಬೇಕು’ ಎಂದು ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ